ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ|court

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ್ದ…

Read More

ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity

ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು. ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಬಂಧನ|arrested

ಕೊಲ್ಲೂರು‌ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ  ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ತಿಳಿದುಬಂದಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್​ನ್ನು ಆರೋಪಿ ಕಳವು ಮಾಡಿದ್ದನು. ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು.   ಈ ಪ್ರಕರಣ ಸಂಬಂಧ ಆರೋಪಿಯನ್ನ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ಧಾರೆ. ಆರೋಪಿ ತೀರ್ಥಹಳ್ಳಿಯ ಕಂಧಕ ಗ್ರಾಮದ ನಿವಾಸಿಯಾಗಿದ್ಧಾನೆ. ಈತನ  ಬಳಿಯಿಂದ 4,75,000 ರೂ. ಮೌಲ್ಯದ 108…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More