ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident

ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ರೌಡಿ ಶೀಟರ್ ಸೈಫು ಕಾಲಿಗೆ ಪೊಲೀಸರ ಗುಂಡೇಟು|firing

ಶಿವಮೊಗ್ಗ : ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್​​ ಗ್ಯಾಂಗ್​ನ ಸದಸ್ಯನಾಗಿರುವ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್​ಐ ನವೀನ್​ರಿಂದ ಫೈರಿಂಗ್​​ ಮಾಡಲಾಗಿದೆ.  ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ನಾಗರಾಜ್ ಮೇಲೆ ಸೈಫುಲ್ಲಾ ಖಾನ್​ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ. ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ. ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು….

Read More

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane

ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ  15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ…

Read More

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident

ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ  ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ  ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ  ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…

Read More