ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

ರಿಪ್ಪನ್‌ಪೇಟೆ : ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಾಜಿ ಸಚಿವರಿಂದ ಅಭಿನಂದನೆ|pro kabbadi

ರಿಪ್ಪನ್‌ಪೇಟೆ : ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ನಲ್ಲಿ ಯುಪಿ ಯೋಧ ತಂಡಕ್ಕೆ ಆಯ್ಕೆಯಾದ ಯುವ ಪ್ರತಿಭೆ ಗಗನ್ ಗೌಡ ರವರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿದ್ದಾರೆ. ಇಂದು ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿರುವ ಗಗನ್ ಗೌಡ ರವರ ಮನೆಗೆ ತೆರಳಿದ ಮಾಜಿ ಸಚಿವರು ಯುವ ಪ್ರತಿಭೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ದೇವೆಂದ್ರಪ್ಪ ಗೌಡ ,ಆನಂದ್ ಮೆಣಸೆ, ನೇಮಾಕ್ಷಿ ಗೌಡ್ರು, ಜಯದೇವ, ರಾಜೇಂದ್ರ ಘಂಟೆ, ಗಣಪತಿ,…

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ‌ ನೂತನ ಮದ್ಯದಂಗಡಿ ಆರಂಭಕ್ಕೆ ಭಾರಿ ವಿರೋಧ|protest

ರಿಪ್ಪನ್ ಪೇಟೆ : ಪಟ್ಟಣದ ಗವಟೂರಿನಲ್ಲಿ ನೂತನವಾಗಿ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ. ಗವಟೂರಿನ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರವಿಗೆ ಸರ್ಕಾರದಿಂದ ಲೈಸೆನ್ಸ್ ದೊರತ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಮದ್ಯದ ಲೋಡ್ ನ್ನು ಇಳಿಸುತ್ತಿದ್ದಾಗ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮದ್ಯ ತುಂಬಿದ್ದ ವಾಹನವನ್ನು ತಡೆ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More