ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More