ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ|TRK

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಜನಪರ ಹೋರಾಟಗಾರನೊಬ್ಬ ಅರೆ ಬೆತ್ತಲೆಯಾಗಿ ಉದ್ಘಾಟನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿತಿ ಕೇಂದ್ರದವರು ಅನುಷ್ಟಾನಗೊಳಿಸಿದ 6 ಲಕ್ಷ…

Read More

ಶಾಲಾ ಮೈದಾನದಲ್ಲಿ ಜೂಜಾಟ – ಹತ್ತು ಮಂದಿ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ.ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು….

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ಆನಂದಪುರದ ಬಳಿ ಮಧ್ಯ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ |Fire

ಕೆಟ್ಟು ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಬಸ್ ಸುಟ್ಟು ಹೋಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್ ಕೆಟ್ಟು ರಸ್ತೆ ಬದಿ ನಿಂತಿತ್ತು. ಇವತ್ತು ರಿಪೇರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಳೆದ ಎರಡು ದಿನಗಳಿಂದ ಸಾಗರದ ಗಜಾನನ ಸಾರಿಗೆ ಬಸ್ ಆನಂದಪುರದ ರೈಲ್ವೆ ಗೇಟ್ ಹತ್ತಿರ ಕೆಟ್ಟು ನಿಂತಿತ್ತು.ಸೋಮವಾರ ಬೆಳಗಿನ ಜಾವ…

Read More

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ|accident

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

ಆಗುಂಬೆ ಘಾಟಿಯಲ್ಲಿ ಆಕಸ್ಮಿಕವಾಗಿ ಪ್ರಪಾತಕ್ಕೆ ಬಿದ್ದ ವ್ಯಕ್ತಿ – ಜೀವದ ಹಂಗು ತೊರೆದು ರಕ್ಷಿಸಿದ ಯುವಕರು|agumbe

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌ ಟೋಯಿಂಗ್ ಮಾಡ್ತಿದ್ದ ವೇಳೆ ಗಾಡಿ ಬ್ರೇಕ್ ಫೇಲ್ ಆದ ಹಿನ್ನೆಲೆ ಮಹಮ್ಮದ್ ಪಾಷಾ ಅವರಿಗೆ ಗುದ್ದಿದ ಕಾರಣ ಈ ಅವಘಡ ಸಂಭವಿಸಿದೆ. ಆಗುಂಬೆ ಘಾಟ್ ನಿಂದ 25 ರಿಂದ 30…

Read More