ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

ರಿಯಲ್ ಎಸ್ಟೇಟ್ ನಡೆಸುತ್ತಿರುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮಧು ಬಂಗಾರಪ್ಪ|MB

ರಾಜ್ಯದ ಕೆಲವು ಕಡೆ ಶಿಕ್ಷಕರು ಪಾಠ ಮಾಡದೆ ಖಾಸಗಿ ವ್ಯವಹಾರ, ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು, ರಾಜ್ಯದ ಕೆಲವು ಕಡೆ ಶಿಕ್ಷಕರ ಕಾರ್ಯವೈಖರಿ ಕುರಿತಾಗಿ ದೂರುಗಳು ಕೇಳಿ ಬಂದಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಬಿ.ಆರ್.ಸಿ. ಮತ್ತು ಸಿ.ಆರ್.ಪಿ.ಗಳ ಕಾರ್ಯನಿರ್ವಹಣೆ ಕೂಡ ತೃಪ್ತಿಕರವಾಗಿಲ್ಲವೆಂಬ ದೂರು…

Read More

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.   ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…

Read More

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಮಾಂಸದ ಮೂಟೆ|

ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ| ಸಾಗರ : ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.  ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ…

Read More

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ|loan app

ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500)  ಸಾವಿರ ಮಾತ್ರ. ಪಡೆದ ಲೋನ್ ಹಣಕ್ಕೆ ಸತೀಶ್…

Read More

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು  ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈ‌ಹಾಕಿದ್ದಾರೆ….

Read More

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More