ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ|taxi parking issues

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More

ಸಾಗರ : ಜೈನ‌ಮುನಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ|Protest

ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಖಂಡಿಸಿ ಇಂದು ಸಾಗರದಲ್ಲಿ ಬಿಜೆಪಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ…

Read More

shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More

ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ

ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು  ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More