ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest
ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…