ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಕಿಡಿಗೇಡಿಗಳು ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…