ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸರ್ವೇ ಇಲಾಖೆಯ ಕಮಿಷನ್ ಅವರಿಗೆ ಕರೆ ಮಾಡಿ ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಸರ್ವೇ ನೌಕರರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…