ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ;

ಗಿರೀಶ್‌ ಬಿ.ಸಿ – ಹೊಸನಗರ ಪೊಲೀಸ್‌ ಠಾಣೆಯಿಂದ ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ

ಜೆ.ಲಕ್ಷ್ಮಣ್‌ – ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ಬೆಂಗಳೂರಿನ ನಂದಿನಿ ಲೇಔಟ್‌

ಅಶ್ವಥಗೌಡ.ಜೆ – ತೀರ್ಥಹಳ್ಳಿ ಪೊಲೀಸ್‌ ಠಾಣೆಯಿಂದ ಬೆಂಗಳೂರನ ಜ್ಞಾನಭಾರತಿ ಠಾಣೆ

ಪ್ರವೀಣ್‌ ಜಿ. ನೀಲಮ್ಮನವರ್‌ – ತೀರ್ಥಹಳ್ಳಿಯ ಮಾಳೂರು ಠಾಣೆಯಿಂದ ಹುಬ್ಬಳ್ಳಿ ಧಾರವಾಡ ಗೋಕುಲ್‌ ರೋಡ್‌ ಠಾಣೆ

ರಾಘವೇಂದ್ರ ಕಾಂಡಿಕೆ – ಭದ್ರಾವತಿ ನಗರ ವೃತ್ತದಿಂದ ಚಿತ್ರದುರ್ಗದ ಹಿರಿಯೂರು ಠಾಣೆಗೆ

ರವಿ ಎನ್‌.ಎಸ್‌ – ವಿನೋಬನಗರ ಪೊಲೀಸ್‌ ಠಾಣೆಯಿಂದ ದಾವಣಗೆರೆ ಜಿಲ್ಲೆ ನ್ಯಾಮತಿ ಠಾಣೆಗೆ

ಪ್ರವೀಣ್‌ ಕುಮಾರ್‌.ವಿ – ಸಾಗರ ಗ್ರಾಮಾಂತರ ಠಾಣೆಯಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಗ್ರಾಮಾಂತರ ಠಾಣೆಗೆ

ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ಬಂದವರು :

ಶ್ರೀಶೈಲಕುಮಾರ್‌ – ರಾಜ್ಯ ಗುಪ್ತವಾರ್ತೆಯಿಂದ ಭದ್ರಾವತಿ ನಗರ ವೃತ್ತ

ಮಹಾಬಲೇಶ್ವರ್‌ ಎಸ್‌.ನಾಯಕ್‌ – ಭಟ್ಕಳ ಗ್ರಾಮಾಂತರ ಠಾಣೆಯಿಂದ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಗೆ

ರುದ್ರೇಗೌಡ ರೇವಣಗೌಡ ಪಾಟೀಲ್‌ – ಹಾವೇರಿ ಜಿಲ್ಲೆ ಹಿರೇಕೆರೂರು ಠಾಣೆಯಿಂದ ಶಿವಮೊಗ್ಗದ ವಿನೋಬನಗರ ಠಾಣೆಗೆ

ಗುರಣ್ಣ ಎಸ್‌.ಹೆಬ್ಬಾಳ್‌ – ಭಾಲ್ಕಿ ನಗರ ಠಾಣೆಯಿಂದ ಹೊಸನಗರ ಠಾಣೆಗೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

4 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

8 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

8 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

23 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

23 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago