Headlines

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More

ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ಅರಣ್ಯ ಇಲಾಖೆಯಿಂದ ರಕ್ಷಣೆ|python

ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ರಕ್ಷಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದ ಹೊಲದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಹಾವನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಕಚ್ಚಿಗೆ ಬೈಲ್  ಗ್ರಾಮದ ಗಣೇಶ್ ಭಟ್ ಹುಲಿಮನೆ ಎಂಬುವರ ಜಮೀನಿನಲ್ಲಿ ಕಾಣಿಸಿಕೊಂಡ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಸುರಕ್ಷಿತವಾಗಿ ಬಿಡಲಾಗಿದೆ. ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯ…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹೇಮಾವತಿ ಸತೀಶ್, ಉಪಾಧ್ಯಕ್ಷರಾಗಿ ಬೆಳ್ಳೂರು ತಿಮ್ಮಪ್ಪ ಆಯ್ಕೆ|belluru

ರಿಪ್ಪನ್‌ಪೇಟೆ : ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಹೇಮಾವತಿ ಸತೀಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಬೆಳ್ಳೂರು ತಿಮ್ಮಪ್ಪ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಮಹಿಳೆ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ ನೀರಾವರಿ ಇಲಾಖೆಯ ಅಭಿಯಂತರರಾದ ಶಿವಕುಮಾರ್ ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಹಕರಿಸಿದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆ…

Read More
Exit mobile version