Headlines

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ|Ripponpet

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ  ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ  ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ  ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮೃತ ಮಂಜಪ್ಪನವರು  ಜಿಲ್ಲಾ ರೈತ ಸಂಘಟನೆಯಲ್ಲಿ  ಮತ್ತು ರೈತ ಹೋರಾಟ  ಹಾಗೂ ಚಳುವಳಿಯಲ್ಲಿ   ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

SSLC ಪಾಸಾದವರಿಗೆ ಗುಡ್ ನ್ಯೂಸ್ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More
Exit mobile version