ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga
ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…