Headlines

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು|accident

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು ಸಾಗರ : ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ. ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ. ಶ್ರೀಧರ್ ಸೈಕಲ್‌ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಶ್ರೀಧರ್ ಅವರ ಪುತ್ರ…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More