ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic
ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೀಗ ಬಿವೈ ರಾಘವೇಂದ್ರ…