Headlines

ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ.  ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ‌. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ.  ಅತ್ತೆ…

Read More

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ –  ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ …

Read More

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read More

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ನಡೆಸುತಿದ್ದ ಪ್ರತಿಭಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ  ಕಳೆದ ಆರು ತಿಂಗಳಿಂದ  ಶಾಲೆಗೆ ಗೈರು ಹಾಜರಾಗಿ…

Read More

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ|protest

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸುತಿದ್ದಾರೆ. ಕಳೆದ ಹಲವಾರು ತಿಂಗಳುಗಳಿಂದ ಮುಖ್ಯ ಶಿಕ್ಷಕರಾದ ಗಂಗನಾಯ್ಕ್ ಅನಧಿಕೃತವಾಗಿ ಸತತ ಗೈರು ಹಾಜರಾಗುತಿದ್ದು ಪೋಷಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಪೋಷಕರು ಹಾಗೂ ಸಾರ್ವಜನಿಕರು ಇಂದು ದಿಡೀರ್ ಪ್ರತಿಭಟನೆ ನಡೆಸಿ ಮುಖ್ಯ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ|malgudi

ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಭ್ರಮದ ವಾತಾವರಣ.ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ನಿಲುಗಡೆ ನೀಡಿದ್ದು ಈ ಸಂಭ್ರಮಕ್ಕೆ ಕಾರಣ. ರೈಲಿನ ಸ್ವಾಗತಕ್ಕೆ ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಳೆದ ಹಲವಾರು…

Read More

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…

Read More