Headlines

KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|

ಶಿಕಾರಿಪುರ : ಕೆಎಸ್‌ಆರ್‌ಟಿಸಿ‌ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ‌ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ‌ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ‌….

Read More

ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga

ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM Robbery…

Read More

ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.    ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…

Read More

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ! ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ  ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ.  ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು  ಶಿರಾಳಕೊಪ್ಪ…

Read More

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…

Read More

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.  ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ ರೂಪಾಯಿ ನೀಡಬೇಕು…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More
Exit mobile version