Headlines

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…

Read More

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ…

Read More

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆಯಲ್ಲಿ ಅಂತ್ಯ|crime news

ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ ಶಿಕಾರಿಪುರ : ಇಲ್ಲಿನ ಕೆಎಚ್‌ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ‌. ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಇಂಪ್ಯಾಕ್ಟ್ – ಮಾಲು ಸಮೇತ ಮರಗಳ್ಳತನ ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ “ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು” ಎಂಬ ಅಡಿಬರಹದಲ್ಲಿ ವಿಸ್ಕೃತವಾದ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಕೂಡಲೇ…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಬೆನವಳ್ಳಿ ಕಟ್ಟುಕೋವಿ(gunshot) ಪ್ರಕರಣ ಮತ್ತೆ ಮುನ್ನಲೆಗೆ – ಮರು ತನಿಖೆಗೆ ಚಾಲನೆ ನೀಡಿದರಾ ಪಿಎಸ್‌ಐ ಪ್ರವೀಣ್ .??

ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗನ್ ಶಾಟ್(gunshot) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪಟ್ಟಣದ ಖಡಕ್ ಪಿಎಸ್‌ಐ ಪ್ರವೀಣ್ ಎಸ್ ಪಿ ಈ ಪ್ರಕರಣದ ಮರು ತನಿಖೆ ನಡೆಸುತಿದ್ದಾರೆ ಎಂದು ತಿಳಿದುಬಂದಿದೆ. 2020 ರ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಕಾಲು ಕಳೆದುಕೊಂಡಿದ್ದನು,ಈ ಪ್ರಕರಣದ ಆರೋಪಿಗಳ ವಿರುದ್ದ…

Read More

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್​.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…

Read More

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More
Exit mobile version