ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ‌ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…

Read More

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ  ಮಾರುಹೋಗಿ  ತಮ್ಮ ಅಮೂಲ್ಯವಾದ ಶೈಕ್ಷಣಿಕ  ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ  ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಇಂದಿನ ಯುವ ಪೀಳಿಗೆ  ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…

Read More

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ

ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…

Read More

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…

Read More

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ : ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ  ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ   ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಆಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.  ಈ  ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು  ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…

Read More

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನ|RIP

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ  ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು…

Read More

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ  ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ. ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ. ವಿಷಯ…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ-ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ  ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ…

Read More