Headlines

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested

ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿಯ…

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ|Ripponpet

ರಿಪ್ಪನ್‌ಪೇಟೆ ಗ್ರಾ.ಪಂ.ಅಧ್ಯಕ್ಷರಾಗಿ ಧನಲಕ್ಷ್ಮಿ  ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ಆಯ್ಕೆ ಯಾಗಿದ್ದಾರೆ. 21 ಸದಸ್ಯರನ್ನು ಹೊಂದಿರುವ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ,ಬಿಜೆಪಿ ಬೆಂಬಲಿತ ಸದಸ್ಯೆ ದೀಪಾ ಸುಧೀರ್  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ…

Read More

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ|heddaripura

ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆಯಾಗಿದ್ದಾರೆ. 15 ಸದಸ್ಯರನ್ನು ಹೊಂದಿರುವ ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ 08 ಮತಗಳನ್ನು ಪಡೆದರೆ ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ವನಿತಾ ಗಂಗಾಧರ್ ಕ್ರಮವಾಗಿ 09 ಮತಗಳನ್ನು…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್‌ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ|FIR

ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್‌ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ ಶಿವಮೊಗ್ಗ ತಾಲೂಕಿನ ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೇ ಸಾಲ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಆ.7ರಂದು ಮಧ್ಯಾಹ್ನವ್ಯಕ್ತಿಯೊಬ್ಬಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಬ್ಯಾಂಕ್ ಮ್ಯಾನೇಜರ್ ನಿರಂಜನ್‌ಗೆ ಚಾಕು ತೋರಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ.  ಚಾಕು ತೋರಿಸಿದ ವ್ಯಕ್ತಿಯನ್ನು ಅದೇ ಮೊದಲು…

Read More