ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally
ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ…