ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್ ಕುಮಾರಿ ಬಿಂದುಮಣಿ ಆರ್.ಎನ್ ನೇತೃತ್ವದಲ್ಲಿ ಪಿಎಸ್ ಐ ಸುನಿಲ್ ಬಿ.ಸಿ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು, ಚಂದ್ರಾನಾಯ್ಕ್, ಮಲ್ಲಪ್ಪ ಮತ್ತು ಅರುಣಕುಮಾರ್ ರವರುಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ಸದರಿ ತನಿಖಾ ತಂಡವು ನಿನ್ನೆ ಆರೋಪಿತರಾದ 1) ಮೇಲಿನ ತುಮಗನಗರದ ಕುಮಾರ್ ಕೆ, ಮತ್ತು 2) ಅಣ್ಣನಗರದ ನಿವಾಸಿ ಜಯಣ್ಣರನ್ನ ಬಂಧಿಸಲಾಗಿದೆ. ಆರೋಪಿತರಿಂದ ಅಂದಾಜು ಮೌಲ್ಯ 1,07,800/- ರೂಗಳ ತಲಾ 26 ಕೆ.ಜಿ. ತೂಕದ 77 ಚೀಲಗಳಲ್ಲಿದ್ದ 20 ಕ್ವಿಂಟಾಲ್ ತೂಕದ ಅಕ್ಕಿ ಮತ್ತು ಅಂದಾಜು ಮೌಲ್ಯ 1,50,000/- ರೂಗಳ ಕೃತ್ಯಕ್ಕೆ ಉಪಯೋಗಿಸಿದ ಪ್ಯಾಸೆಂಜರ್ ಆಟೋವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…