ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds
ರಾಜ್ಯದಲ್ಲಿ ಆಪರೇಷನ್ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್ ಕೂಡ , ಜೆಡಿಎಸ್ನ್ನ ತೊರೆದು ಕಾಂಗ್ರೆಸ್ ತೊರೆದಿದ್ದರು.
ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್ ಮುಖಂಡ ಕಾಂಗ್ರೆಸ್ ಸೇರಲಿದ್ದಾರೆ. ಸದ್ಯ ಜೆಡಿಎಸ್ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್ ಸೇರಲಿದ್ದಾರೆ ಎಂಬುವುದಾಗಿ ಅಧಿಕೃತವಾಗಿ ಮಾಹಿತಿ ಬಂದಿದೆ.
ಜೆಡಿಎಸ್ ನ ಎಂ ಶ್ರೀಕಾಂತ್ ಇತ್ತೀಚೆಗೆ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿದ್ದರು. ಅದರಲ್ಲಿಯು ಮುಖ್ಯವಾಗಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರವರನ್ನು ಭೇಟಿ ಮಾಡಿರುವ ಫೋಟೊ ವೈರಲ್ ಆಗಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ, ನಿನ್ನೆ ಡಿ.ಕೆ.ಶಿವಕುಮಾರ್ರವರ ಜೊತೆಗೆ ಶ್ರೀಕಾಂತ್ ರವರು ಮಾತುಕತೆ ನಡೆಸಿದ್ದು, ಅವರು ಪಕ್ಷ ಸೇರುವ ವಿಚಾರ ತಿಳಿದು ಬಂದಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…