Headlines

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಅಪ್ರಾಪ್ತನಿಂದ ಬೈಕ್‌ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty

ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.  17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ|rpet

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ರಿಪ್ಪನ್‌ಪೇಟೆ : ಸಮೀಪದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ  ತಾಜುನ್ ಬಿ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಮೂಲತಃ ಗ್ರಾಮದ ನಿವಾಸಿ ತಾಜುನ್ ಬಿ ರಹಮತ್ ಉಲ್ಲಾ ರವರು ಕಳೆದ 13 ವರ್ಷಗಳಿಂದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ತಾಜುನ್ ಬಿ ರಹಮತ್ ಉಲ್ಲಾ ರವರು ನಿರೂಪಣೆ ಹಾಗೂ ಕವನ…

Read More

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ  ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More