Headlines

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso

ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್‌ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ|moolegadde

`ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ’’ ರಿಪ್ಪನ್‌ಪೇಟೆ;-ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಅಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು. ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.

Read More

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ. ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು…

Read More
Exit mobile version