Headlines

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral

ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.  ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ|IISC

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ರಿಪ್ಪನ್‌ಪೇಟೆ;- ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನವು ಭಾನೆತ್ತರಕ್ಕೆ ಬೆಳದಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಲ್ಲಿ ಐ.ಐ.ಎಸ್.ಸಿ.ಖುದಾಪುರ ತಂಡ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಮುಖ್ಯಸ್ಥ ಪ್ರೋ.ಡಿ.ಎನ್.ರಾವ್.ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ಖುದಾಪುರ ಐ.ಐ.ಎಸ್.ಸಿ. ಶಾಖೆಯವರು ಕಳೆದ ಮೂರು ವರ್ಷದ ಹಿಂದೆ 1.50 ಲಕ್ಷ ರೂ ವೆಚ್ಚದ ವಿಜ್ಞಾನ…

Read More
Exit mobile version