Headlines

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More

ನರಿಯನ್ನು ಭೇಟೆಯಾಡಿದ ಭಾರಿ ಗಾತ್ರದ ಹೆಬ್ಬಾವು|python

ನರಿಯನ್ನು ಹಿಡಿದ ಹೆಬ್ಬಾವು…!  ಸಾಗರ: ಹೆಬ್ಬಾವೊಂದು ನರಿಯನ್ನು ಹಿಡಿದ ಘಟನೆ ಐ. ಟಿ. ಐ ಕಾಲೇಜ್ ಹತ್ತಿರ ನಡೆದಿದ್ದು, ಹೆಬ್ಬಾವು ನರಿಯನ್ನು ಹಿಡಿದಿರುವ ದೃಶ್ಯ ವೈರಲಾಗಿದೆ. ತಾಲೂಕಿನ ರಾಮನಗರದ ಸಮೀಪದ ಐ. ಟಿ. ಐ ಕಾಲೇಜ್ ಸಮೀಪ ಹೆಬ್ಬಾವು ನರಿಯನ್ನು ಹಿಡಿದು ತನ್ನ ದೇಹದಿಂದ ಸುತ್ತಿಕೊಂಡು ಸಾಯಿಸಿದೆ. ಇದನ್ನು ಸ್ಥಳೀಯರು ನೋಡಿ ಸ್ನೇಕ್ ಅನುಪ ಅವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ಜೊತೆಗೆ ಆಗಮಿಸಿ ಹೆಬ್ಬಾವಿನ ರಕ್ಷಣೆ ಮಾಡಿದ್ದಾರೆ. ನಂತರ ಹೆಬ್ಬಾವನ್ನು ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More