Headlines

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…

Read More

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read More

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More