Headlines

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ|thirthahalli news

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ ಅವರಿಗೆ ಇತ್ತೀಚಿಗೆ ಐದನೇ ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂಬ ಸೊಕ್ಕು ಅಹಂಕಾರ ಪಿತ್ತ ನೆತ್ತಿಗೇರಿದೆ. 83 ರಲ್ಲಿ ಮತ ಕೇಳುವಾಗ ಇದ್ದಂತಹ ಆರ್ಥಿಕ ಸ್ಥಿತಿ ಈಗಿಲ್ಲ. ಅವರ ಆಸ್ತಿ ಆದಾಯ ಎಲ್ಲವನ್ನು ವಿಸ್ತಾರ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರಿಗಳು ಎನ್ನುವ ಇವರು 50 ವರ್ಷಗಳ ಕಾಲ ವ್ಯಾಪಾರ ಮಾಡಿದ್ದಾ? ಸಭೆಗಳಲ್ಲೂ ದ್ವೇಷದ ಭಾಷಣ ಮಾಡುತ್ತಾರೆ, ನಾನೇನು ಮಾಡಿದರು ನಡೆಯುತ್ತೆ ಎಂಬ ಸೊಕ್ಕು…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳ‌ವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….

Read More