Headlines

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…

Read More

ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad

ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ  ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…

Read More

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ|accident

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ, ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಶನಿವಾರ ಸಂಜೆ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.  ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತಿದ್ದ ಮಾರುತಿ ಓಮಿನಿ ಕಾರು ಗರ್ತಿಕೆರೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಸಾಗರ ಮೂಲದ ಒಂದೇ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ|TTH

ಸಾಲಭಾದೆಗೆ ಬೇಸತ್ತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಸಾಲ ಬಾಧೆಯಿಂದ ಬೇಸತ್ತು ಮಹಿಳೆಯೊಬ್ಬಳು ತುಂಗಾ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆಯಿಂದ ಹಾರಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲದ ಕಿರಿಕಿರಿ ತಾಳಲಾರದೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿಯ ಕೋಡಿಗೆಹಳ್ಳಿ ಮೂಲದ ಲತಾಮಣಿ(44) ಮೃತ ಮಹಿಳೆಯಾಗಿದ್ದಾಳೆ. ಸ್ಥಳದಲ್ಲಿ ಲತಾಮಣಿ ಡೆತ್ ನೋಟ್ ಮತ್ತು ಕೆಲ ದಾಖಲೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ಆಧಾರ್ ಕಾರ್ಡ್,…

Read More

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ|ammanaghatta

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು :  ಹರತಾಳು ಹಾಲಪ್ಪ   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ  ಎಂದು ಮಾಜಿ ಮಂತ್ರಿ  ಹರತಾಳು ಹಾಲಪ್ಪ ಹೇಳಿದರು. ಕೋಡೂರು ಗ್ರಾಮ…

Read More

ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಿಸದೇ ರಿಪ್ಪನ್‌ಪೇಟೆಯ ಉಮೇಶ್ ಸಾವು|accident

ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಿಸದೇ ರಿಪ್ಪನ್‌ಪೇಟೆಯ ಉಮೇಶ್ ಸಾವು ರಿಪ್ಪನ್‌ಪೇಟೆ : ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಸಮೀಪದ ಶಿವಪುರದಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ  ಪಟ್ಟಣದ ಸಮೀಪದ ಕೋಟೆತಾರಿಗ ಉಮೇಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಕ್ಟೋಬರ್ 6 ರಂದು ಬೀರೂರು ಸಮೀಪದ ಶಿವಪುರದ ಬಳಿ ಪೆಟ್ರೋಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ  ಕಾರು ಚಲಾಯಿಸುತಿದ್ದ ಬಿರೂರು ಗ್ರಾಮದ ಆರ್ ಸುರೇಶ್ (65) ಸ್ಥಳದಲ್ಲಿಯೇ ಮೃತಪಟ್ಟು…

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More