Headlines

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಕಾರಿನ ಚಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಜಿ ಕನ್ವೆಷನಲ್ ಹಾಲ್ ನಲ್ಲಿ ಮದುವೆ ಇದ್ದ ಕಾರಣ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರನ್ನು ಇನ್ನೋವ ಕಾರಿನಲ್ಲಿ ಚಾಲಕ ಪ್ರವೀಣ್ ಕರೆದುಕೊಂಡು ಬಂದಿದ್ದಾರೆ. ಈ ಸಂಧರ್ಭದಲ್ಲಿ ಸರ್ಜಿ ಕನ್ವಷನಲ್ ಹಾಲ್ ನ ಮೆಟ್ಟಿಲಿನ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ – ಮಳಲಿಮಠದ ಶ್ರೀಗಳ ಪಟ್ಟಾಧಿಕಾರದ ರಜತ ವರ್ಧಂತಿ ಮಹೋತ್ಸವ ರಿಪ್ಪನ್‌ಪೇಟೆ;-ಧರ್ಮ ಪ್ರಸಾರದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಹೊಸ ಹೊಸ ಅವಿಷ್ಕಾರದೊಂದಿಗೆ ಮಳಲಿಮಠದ ಪಟ್ಟಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಕೃಷಿ ಕ್ರಾಂತಿಯಲ್ಲಿ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದಾರೆ. ಧರ್ಮದ ದೇವ ತಪೋ ಭೂಮಿ ಭಾರತ. ದೇವರು ಮತ್ತು ಧರ್ಮದಲ್ಲಿ ನಂಬಿಕೆಯಿಟ್ಟ ಈ ನಾಡು ಪವಿತ್ರ ಪುಣ್ಯ ಭೂಮಿಯಲ್ಲಿ ಹಲವಾರು ಧರ್ಮಗಳು ಮೈದಾಳಿ ಬಂದಿವೆ. ಅನೇಕ ಧರ್ಮಗಳಲ್ಲಿ ವೀರಶೈವ ಧರ್ಮವು ಒಂದಾಗಿದೆ.ಪರಶಿವನಿಗೆ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More