shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು
shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಕಾರಿನ ಚಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಜಿ ಕನ್ವೆಷನಲ್ ಹಾಲ್ ನಲ್ಲಿ ಮದುವೆ ಇದ್ದ ಕಾರಣ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರನ್ನು ಇನ್ನೋವ ಕಾರಿನಲ್ಲಿ ಚಾಲಕ ಪ್ರವೀಣ್ ಕರೆದುಕೊಂಡು ಬಂದಿದ್ದಾರೆ. ಈ ಸಂಧರ್ಭದಲ್ಲಿ ಸರ್ಜಿ ಕನ್ವಷನಲ್ ಹಾಲ್ ನ ಮೆಟ್ಟಿಲಿನ…