Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಸಾವಿರ ಭಾರಿ ಸೋಲುಂಡರು ಚಿಂತಿಸದೇ ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….