ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa
ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ.
ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ ವಿಚಾರ ಎಂದರು.
ಆರ್ಯ ಈಡಿಗ ಸಮಾವೇಶ ಇದಕ್ಕೆ ನಾಂದಿ ಹಾಡುತ್ತದೆಯಾ ಎಂಬ ಪತ್ರಕರ್ತರ ಕುತೂಹಲಕ್ಕೆ ಪ್ರತಿಕ್ರಿಯಿಸಿದ ಹಾಲಪ್ಪ, ಗೊತ್ತಿಲ್ಲ. ಮಲೆನಾಡಿನ ಸಮಸ್ಯೆಗಳಾಗದ ಶರಾವತಿ ಸಂತ್ರಸ್ಥರಿಗೆ ನೆರವು, ಬಗರ್ ಹುಕುಂ ಮೊದಲಾದವು ರೈತರಿಗೆ ಮಾರಕವಾಗಿದೆ.
ಹೆಚ್ಚಿನದಾಗಿ ಈಡಿಗರೇ ಕಾನೂನಿನಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ಸರಕಾರ ಕೂಡಲೆ ಇದನ್ನು ಬಗೆಹರಿಸಲು ಮುಂದಾಗಬೇಕೆನ್ನುವುದು ಸಮಾಜದ ಒತ್ತಾಯವಾಗಿದೆ. ಬಿ.ಕೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಅದನ್ನು ಅಧಿಕಾರದಲ್ಲಿರುವವರು ಗೌರವದಿಂದ ಸ್ವೀಕರಿಸಬೇಕು ಎಂದು ಅಭಿಪ್ರಾಯಪಟ್ಟರು.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…