Headlines

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ! ನಿಮಾನ್ಸ್ ಆಸ್ಪತ್ರೆಗೆ ರವಾನೆ !! | Thirthahalli

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯ ಹುಚ್ಚಾಟ ! ನಿಮಾನ್ಸ್ ಆಸ್ಪತ್ರೆಗೆ ರವಾನೆ! ತೀರ್ಥಹಳ್ಳಿ:  ಪಟ್ಟಣದಲ್ಲಿ ಹುಚ್ಚನೊಬ್ಬ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು ಹುಚ್ಚಾಟ ಮೆರೆಯುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯ ಪ್ರಮುಖರು, ಪೊಲೀಸ್ ಇಲಾಖೆ ನೆರವಿನೊಂದಿಗೆ ಆತನನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆತ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಿರಿಕಿರಿ ಮಾಡುತ್ತಿದ್ದಾನೆ. ಇದರಿಂದ ಪಟ್ಟಣದಲ್ಲಿ ಓಡಾಡಲು ಜನರು ಸಂಕಷ್ಟ  ಅನುಭವಿಸುವಂತಾಗಿದೆ. ರಸ್ತೆ ಮಧ್ಯ ನಿಂತು ಕೂಗಾಡುತ್ತಾ ಇನ್ನು ಯುವತಿಯರಿಗೆ ಕೂಡ ಕೀಟಲೆ ನೀಡುತ್ತಿದ್ದು, ಇದರಿಂದ ಯುವತಿಯರಿಗೆ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಈತನ ಅಸಭ್ಯ…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ

ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ  ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು ಶಿವಮೊಗ್ಗ : ಕಾಲೇಜಿನ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡ 17 ವರ್ಷದ ವಿದ್ಯಾರ್ಥಿನಿ ಮೇಘಶ್ರೀಯ ಸಾವಿನ ಪ್ರಕರಣದಲ್ಲಿ ಎಂಟು ಜನರ ಮೇಲೆ ಎಫ಼್ ಐಆರ್ ದಾಖಲಾಗಿದೆ. ಹೆಚ್ಚಿನ ಅಂಕ ಗಳಿಸದೆ ಇದ್ದರೆ ಶಾಲೆಯ ಹೆಸರು ಹಾಳಾಗಲಿದೆ ಎಂದು ಒತ್ತಡಹಾಕುತ್ತಿದ್ದ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕ ಪ್ರಫುಲ್ಲಾ, ದಿವ್ಯಾ, ಮಧು, ಹಾಗೂ ಹಾಸ್ಟೆಲ್ ನ ವಾರ್ಡನ್ ಗಳಾದ…

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More