Headlines

Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿ ಮೂವರಿಗೆ ಗಾಯವಾದ ಘಟನೆ ನಡೆದಿದೆ. ಪಿಳ್ಳಂಗೇರಿ ಗ್ರಾಮದ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿಯಾಗಿದೆ.  ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More