Headlines

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…

Read More

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read More

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ ರಿಪ್ಪನ್‌ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ  ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ  ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ  ಸಮಾಜಭಾಂದವರು  ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ  ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More