ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ (ಅಣ್ಣಪ್ಪ) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ | Dr Bro

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ ತೀರ್ಥಹಳ್ಳಿ: ಕರ್ನಾಟಕದ ಪ್ರಸಿದ್ಧ ಯೂಟ್ಯೂಬರ್ಸ್ ಗಳು ಮಲೆನಾಡಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿ, ಮಲೆನಾಡ ಹೆಬ್ಬಾಗಿಲಾದ ತೀರ್ಥಹಳ್ಳಿ ತಾಲೂಕಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಗಳಾದ ಡಾ, ಬ್ರೋ ಪ್ಲೇಯಿಂಗ್ ಪಾಸ್ಪೋರ್ಟ್, ಗ್ಲೋಬಲ್ ಕನ್ನಡಿಗ ಈ ಮೂವರು ಕೂಡ ಒಟ್ಟಿಗೆ ಮಲೆನಾಡಿನ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿನ ಪರಿಸರ ನೋಡಿ ಸಂಭ್ರಮಪಟ್ಟಿದ್ದಾರೆ. ಆಗುಂಬೆ, ಶೃಂಗೇರಿ ಹಾಗೂ ಸುತ್ತಮುತ್ತ ಸ್ಥಳಗಳಿಗೆ ಭೇಟಿ ನೀಡಿ…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft

ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More