ಡಿಕೆಶಿ ಭೇಟಿಯಾದ ಸಾಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು|ಬೇಳೂರಿಗೆ ಟಿಕೆಟ್ ಘೋಷಿಸುವಂತೆ ಒತ್ತಾಯ|congress
ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತಿದ್ದು ಎಲ್ಲಾ ಪಕ್ಷಗಳು 224 ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳ ಆಯ್ಕೆ ಮಾಡಿ ರಾಜ್ಯದ ಗದ್ದುಗೆ ಏರುವ ಉತ್ಸಾಹದಲ್ಲಿದೆ. ಇಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 300 ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದು ಸಿದ್ದರಾಮಯ್ಯ ,ಪರಮೇಶ್ವರ್ ಮತ್ತು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ಬೇಳೂರು ಗೋಪಾಲಕೃಷ್ಣ ರವರಿಗೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಕೈ ನಾಯಕರು ಕಾಂಗ್ರೆಸ್…