Headlines

ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜಿನ ಮುಂದೆ ಪೋಷಕರ ಆಕ್ರೋಶ | SMG

ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.  ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.  ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More

Thirthahalli | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ  ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.  ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

Thirthahalli | ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ

ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರೆಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್ ಗೆ ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ …

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…

Read More