Headlines

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

KSRTC ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ : ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ…

Read More

ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…

Read More

ರಿಪ್ಪನ್‌ಪೇಟೆ : ಅಪ್ರಾಪ್ತ ಯುವತಿಯ ಮೇಲೆ ಯುವಕನಿಂದ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು|POCSO

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನಶೆಟ್ಟಿಕೊಪ್ಪ ಗ್ರಾಮದ ಮನೋಜ್ (22) ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ವಿವರ ಇಲ್ಲಿದೆ : ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸದರಿಯವರ ತಂದೆ ತಾಯಿಗೆ 2 ಜನ ಮಕ್ಕಳಿದ್ದು ಹಿರಿಯವನು ಅಣ್ಣ ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ.ನೊಂದ ಬಾಲಕಿಯು ೨ ನೇ ತರಗತಿ ವರೆಗೆ ವಿದ್ಯಾಭ್ಯಾಸ…

Read More

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More