ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ ಮೆಚ್ಚುಗೆಗೆ ಬಿಜೆಪಿ ಪಾತ್ರವಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ|BJP
ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ ಮೆಚ್ಚುಗೆಗೆ ಬಿಜೆಪಿ ಪಾತ್ರ ಆಗುತ್ತಿದೆ – ಗೃಹಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಅತ್ಯಂತ ಸಂತೋಷದಾಯಕವಾದ ದಿನ, ನಮ್ಮ ಇಶಾನ್ಯ ರಾಜ್ಯಗಳಲ್ಲಿ ಮೂರು ರಾಜ್ಯದಲ್ಲಿ ಚುನಾವಣೆ ನೆಡೆದಿತ್ತು. ಇಂದು ಫಲಿತಾಂಶ ಹೊರ ಬಂದಿದೆ. ಮೂರರಲ್ಲಿ ಎರಡು ಸ್ಪಷ್ಟ ಬಹುಮತವನ್ನು ಪಡೆದು ತನ್ನ ರಾಜ್ಯಭಾರ ಮಾಡಲು ಸಜ್ಜಾಗಿದೆ. ಇನ್ನೊಂದು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಕೊಪ್ಪ ಸರ್ಕಲ್ ನಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮ…


