ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…