Headlines

ಮಂಡಘಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ|accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್‌ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ.  ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಕುಂಸಿ ಪೊಲೀಸ್…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು|accident

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಬಾಣಂಕಿ ಬಳಿ ಶುಕ್ರವಾರ ರಾತ್ರಿ ಭೀಕರ ಕಾರು ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 5 ಮಹಿಳೆಯರು ಜೀವಾಪಾಯದಿಂದ ಪಾರಾಗಿದ್ದಾರೆ. ಕುಪ್ಪಳಿಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಟಾಟಾ ಹ್ಯಾರಿಯರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 5 ಮಂದಿ ಮಹಿಳೆಯರಿದ್ದ ಕಾರಲ್ಲಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯ ಆಗಿದೆ. ಎಲ್ಲರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ.  ಬಾಲಕಿಯ…

Read More
Exit mobile version