Headlines

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read More

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More
Exit mobile version