ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ
ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…


