Headlines

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ|Ride

ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ ಸಾಗರ : ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ ಮಾಡುತಿದ್ದ  ನಗರದ ಬಿಎಚ್ ರಸ್ತೆಯ ನೂತನ  ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಲ್ನಾಡ್ ಜ್ಯೂಸ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಗಣಪತಿ ಟಿ ನಾಯಕ್ ಸಿಪಿಐ ಸೀತಾರಾಮ್. ಪಿಎಸ್ಐ ರಾಜುರ ನೇತೃತ್ವ ತಂಡ ದಿಡೀರ್ ದಾಳಿ ನಡೆಸಿ ಒಳಭಾಗದಲ್ಲಿ ಸುಮಾರು 20-25 ಜನ ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗರೇಟ್ ಸೇವನೆಗೆ…

Read More

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ|slender loris

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ ಸಾಗರ(Sagara) : ಇಲ್ಲಿನ ಶಿವಪ್ಪನಾಯಕ ನಗರದ ಲೇಔಟ್‌ನಲ್ಲಿ ಅಪರೂಪದ ಕಾಡುಪಾಪ(slender loris) ಕಂಡು ಬಂದಿದ್ದು, ಪರಿಸರ ತಜ್ಞ ಅಖಿಲೇಶ್‌ ಚಿಪ್ಳಿ ಸಾರಥ್ಯದಲ್ಲಿ ಅದನ್ನು ಅರಣ್ಯ(forest) ಇಲಾಖೆ ಸಹಯೋಗದೊಂದಿಗೆ ಕಾಡಿಗೆ ಬಿಡಲಾಯಿತು. ದಟ್ಟ ಕಾಡಿನಲ್ಲಿ ವಾಸಿಸುವ ಹಗೂರವಾದ ಪ್ರಾಣಿಯಾದ ಕಾಡುಪಾಪ(slender loris) ಖಾಲಿ ಲೇಔಟ್‌ನಲ್ಲಿ ಗಿಡಗಂಟಿಗಳನ್ನು ಸ್ವಚ್ಚ ಮಾಡುತ್ತಿದ್ದಾಗ ಡುಬಂದಿದೆ. ಇದು ತುಂಬಾ ಅಪರೂಪದ ಪ್ರಾಣಿಯಾಗಿದ್ದು, ಶುದ್ಧ ಸಸ್ಯಹಾರಿಯಾಗಿದೆ. ಗಿಡ, ಗಂಟೆ ಹಾಗೂ ಹೂವಿನ ದಳಗಳನ್ನು ಆಹಾರವಾಗಿ…

Read More

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು|gkb

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ವರ್ಷದ ಗಣಪತಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆಯೊಂದಿಗೆ ಮಳೆಗಾಗಿ ಪ್ರಾರ್ಥಿಸಿದರು. ವಿಘ್ನನಿವಾರಕನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾರ್ಥಿಸಿದ ಕೆಲವೇ ಗಂಟೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ಮಳೆಯು ಅರ್ಧಗಂಟೆಗಳ ಕಾಲ ಮಳೆ ಸುರಿದು ಭಕ್ತ ಸಮೂಹವನ್ನು ಮತ್ತು ರೈತನಾಗರೀಕರಲ್ಲಿ ಮಂದಹಾಸ ಮೂಡುವಂತಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಕರ್, ಗ್ರಾಮ…

Read More

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ : ಬೇಳೂರು ಗೋಪಾಲಕೃಷ್ಣ|rpet news

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ: ಬೇಳೂರು ರಿಪ್ಪನ್‌ಪೇಟೆ : ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಪ್ರಬಲ ಇಚ್ಚಾಶಕ್ತಿಯೊಂದಿಗೆ ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿ ಪಡಿಸಬೇಕು. ಇದಕ್ಕೆ ಬೇಕಾದ ಆರ್ಥಿಕ ಅನುದಾನ ಮತ್ತು ನೆರವನ್ನು ಸರ್ಕಾರ ನೀಡುತ್ತದೆ. ತನ್ಮೂಲಕ ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ, ಪ್ರಗತಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ…

Read More

ಎರಡು ಗುಂಪುಗಳ ನಡುವೆ ಮಾರಾಮಾರಿ – ಐವರಿಗೆ ಚೂರಿ ಇರಿತ : ಮೆಗ್ಗಾನ್ ಗೆ ದಾಖಲು|gang war

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​  ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.  ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ ಕಿರಿಕ್ ಆಗುತ್ತಿತ್ತು. ಈ…

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ  ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…

Read More
Exit mobile version