ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು|suspended
ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು ಶಿವಮೊಗ್ಗದದಲ್ಲಿ ತಹಶೀಲ್ದಾರ್ ಆಗಿರುವ ಎನ್ಜೆ ನಾಗರಾಜ್ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ ..?? ಸರ್ಕಾರದ ಆದೇಶ ಸಂಖ್ಯೆ:ಕಂಇ 45…