Headlines

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

ಅಕ್ಕಿ ಕಳ್ಳತನದ ಆರೋಪಿಗಳ ಬಂಧನ|arrested

ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ  ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್‌ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್  ಕುಮಾರಿ…

Read More

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಅಪ್ರಾಪ್ತನಿಂದ ಬೈಕ್‌ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty

ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.  17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More
Exit mobile version